ಕೋಟ: ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾರಿ ಆದೇಶದನ್ವಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬ್ರಹ್ಮಾವರ ತಾಲ್ಲೂಕಿನ ಐರೋಡಿ ನಿವಾಸಿ ಶಿವರಾಮ ಶ್ರೀಯಾನ್ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರದ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಸೇವೆ ಸಲ್ಲಿಸಲಿದ್ದಾರೆ.ಪ್ರಸ್ತುತ ಐರೋಡಿ ಗ್ರಾಮಪಂಚಾಯತ್ ಸದಸ್ಯರಾಗಿ,ಸ್ಥಳೀಯ ಧಾರ್ಮಿಕ,ಸಾಮಾಜಿಕ ಕ್ಷೆತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ಸರ್ಕಾರಿ ವಕೀಲರಾಗಿ ಐರೋಡಿ ಶಿವರಾಮ ಶ್ರೀಯಾನ್ ಆಯ್ಕೆ











Leave a Reply